25. ಇದಲ್ಲದೆ ಅವರು ಪಟ್ಟಣ ಗಳನ್ನು ಕೆಡವಿಹಾಕಿ ಉತ್ತಮವಾದ ಹೊಲಗಳ ಮೇಲೆ ಕಲ್ಲನ್ನು ಹಾಕಿ ತುಂಬಿಸಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ, ಎಲ್ಲಾ ಉತ್ತಮವಾದ ಮರಗಳನ್ನು ಬೀಳಮಾಡಿದರು. ಕೀರ್ಹರೆಷೆತಿನಲ್ಲಿ ಮಾತ್ರ ಅದರ ಕಲ್ಲುಗಳನ್ನು ಉಳಿಸಿ ಬಿಟ್ಟರು. ಆದರೆ ಕಲ್ಲೆಸೆಯುವವರು ಅದನ್ನೂ ಸುತ್ತಿ ಕೊಂಡು ಹೊಡೆದುಬಿಟ್ಟರು.